ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್

ಗೋಪಾಲಯ್ಯಗಿಂತ ಮೊದಲು ಮಂತ್ರಿಯಾಗಿದ್ದ ತಮಗೆ ವ್ಯವಸ್ಥೆಯ ಬಗ್ಗೆ ಚೆನ್ನಾಗಿ ಗೊತ್ತಿದೆ: ಡಿಕೆಶಿ

ಅಕ್ಕಿ ದಾಸ್ತಾನು ಅಕ್ರಮ ಆರೋಪ ವಿಚಾರದಲ್ಲಿ ಆಹಾರ ಮತ್ತು ನಾಗರೀಕ ಸಚಿವ ಗೋಪಾಲಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತೆ ತಿವಿದಿದ್ದಾರೆ.

ಬೆಂಗಳೂರು: ಅಕ್ಕಿ ದಾಸ್ತಾನು ಅಕ್ರಮ ಆರೋಪ ವಿಚಾರದಲ್ಲಿ ಆಹಾರ ಮತ್ತು ನಾಗರೀಕ ಸಚಿವ ಗೋಪಾಲಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತೆ ತಿವಿದಿದ್ದಾರೆ.

ಗೋಪಾಲಯ್ಯಗಿಂತ ಮೊದಲು ಮಂತ್ರಿ ಆಗಿದ್ದ ತಮಗೆ ಸರ್ಕಾರ ಹೇಗೆ ನಡೆಯುತ್ತದೆ? ವ್ಯವಸ್ಥೆ ಹೇಗಿರುತ್ತದೆ ಎನ್ನುವುದು ಚೆನ್ನಾಗಿ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

ದಾಸ್ತಾನು ಇರಿಸಿದ್ದ ಅಕ್ಕಿ ಎನ್ನುವ ಗೋಪಾಲಯ್ಯ ಮೊದಲೇ ಏಕೆ ದಾಸ್ತಾನು ಇರಿಸಿದ್ದ ಬಗ್ಗೆ ಘೋಷಣೆ ಮಾಡಿಲ್ಲ. ತಮಗೆಲ್ಲವೂ ಗೊತ್ತಿದೆ ಎಂದರು.

Related Stories

No stories found.

Advertisement

X
Kannada Prabha
www.kannadaprabha.com