ತಲಕಾವೇರಿಯಲ್ಲಿ ಭೂಸಮಾಧಿಯಾದ ಅಚ೯ಕರ ಕುಟುಂಬಸ್ಥರಿಗೆ 7 ಲಕ್ಷ ರೂ.ಪರಿಹಾರ: ಸಚಿವ ವಿ.ಸೋಮಣ್ಣ

ತಲಕಾವೇರಿಯಲ್ಲಿ ಭೂಸಮಾಧಿಯಾದ ಸಂತ್ರಸ್ತ ಅಚ೯ಕರ ಕುಟುಂಬಸ್ಥರಿಗೆ ಸರ್ಕಾರ 7 ಲಕ್ಷ ರೂ.ಪರಿಹಾರ ಘೋಷಿಸಿದೆ.
ವಿ.ಸೋಮಣ್ಣ
ವಿ.ಸೋಮಣ್ಣ
Updated on

ಕೊಡಗು:  ತಲಕಾವೇರಿಯಲ್ಲಿ ಭೂಸಮಾಧಿಯಾದ ಸಂತ್ರಸ್ತ ಅಚ೯ಕರ ಕುಟುಂಬಸ್ಥರಿಗೆ ಸರ್ಕಾರ 7 ಲಕ್ಷ ರೂ.ಪರಿಹಾರ ಘೋಷಿಸಿದೆ.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.

ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸಕಾ೯ರದಿಂದ 5 ಕೇಂದ್ರದಿಂದ 2 ಲಕ್ಷ ರೂ.ಪರಿಹಾರ ಧನ ಘೋಷಿಸಿದ್ದು, ಭಾನುವಾರ ಸಂಜೆ ಮೖತರ ಕುಟುಂಬ ವಗ೯ದವರಿಗೆ ಚೆಕ್‌ ಹಸ್ತಾಂತರವಾಗಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com