ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಾರು ಚಾಲಕನೋರ್ವ ಕಾರಿಗೆ ಪೆಟ್ರೋಲ್ ಹಾಕಿಸಿ ಹಣ ನೀಡದೇ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಆ. 13ರ ನಸುಕಿನ ಜಾವ 2:45ರ ಸುಮಾರಿಗೆ ನಡೆದ ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ನಗರದ ಮಾರತ್ ಹಳ್ಳಿಯ ಮುನ್ನೇಕೊಳಾಲಿನ ಎನ್.ಎನ್ ಆ್ಯಂಡ್ ಸನ್ಸ್ ಪೆಟ್ರೋಲ್ ಬಂಕಿನಲ್ಲಿ ಈ ಘಟನೆ ನಡೆದಿದೆ.
Advertisement