ಬೆಂಗಳೂರಿನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೇ ಕಾರು ಚಾಲಕ ಪರಾರಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸಿಲಿಕಾನ್ ಸಿಟಿಯಲ್ಲಿ ಕಾರು ಚಾಲಕನೋರ್ವ ಕಾರಿಗೆ ಪೆಟ್ರೋಲ್ ಹಾಕಿಸಿ ಹಣ ನೀಡದೇ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಾರು ಚಾಲಕನೋರ್ವ ಕಾರಿಗೆ ಪೆಟ್ರೋಲ್ ಹಾಕಿಸಿ ಹಣ ನೀಡದೇ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಆ. 13ರ ನಸುಕಿನ ಜಾವ 2:45ರ ಸುಮಾರಿಗೆ ನಡೆದ ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನಗರದ ಮಾರತ್ ಹಳ್ಳಿಯ ಮುನ್ನೇಕೊಳಾಲಿನ ಎನ್.ಎನ್ ಆ್ಯಂಡ್ ಸನ್ಸ್ ಪೆಟ್ರೋಲ್ ಬಂಕಿನಲ್ಲಿ ಈ ಘಟನೆ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com