ಬಿದ್ದು ಪೆಟ್ಟು ಮಾಡಿಕೊಂಡ ಸಾಲುಮರದ ತಿಮ್ಮಕ್ಕ: ಇಂದು ಶಸ್ತ್ರಚಿಕಿತ್ಸೆ 

ಗಿಡಗಳನ್ನು ರಸ್ತೆಬದಿಗಳಲ್ಲಿ ನೆಟ್ಟು ತಮ್ಮ ಮಕ್ಕಳಂತೆಯೇ ಪೋಷಿಸಿ ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರಿಗೆ ಬುಧವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.
ಆಸ್ಪತ್ರೆಯಲ್ಲಿರುವ ಸಾಲುಮರದ ತಿಮ್ಮಕ್ಕ
ಆಸ್ಪತ್ರೆಯಲ್ಲಿರುವ ಸಾಲುಮರದ ತಿಮ್ಮಕ್ಕ
Updated on

ಬೆಂಗಳೂರು: ಗಿಡಗಳನ್ನು ರಸ್ತೆಬದಿಗಳಲ್ಲಿ ನೆಟ್ಟು ತಮ್ಮ ಮಕ್ಕಳಂತೆಯೇ ಪೋಷಿಸಿ ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರಿಗೆ ಬುಧವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

ಕಳೆದ ಭಾನುವಾರ ಅವರ ನಿವಾಸದಲ್ಲಿ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಇಂದು ಶಸ್ತ್ರಕ್ರಿಯೆಯನ್ನು ವೈದ್ಯರು ನೆರವೇರಿಸಲಿದ್ದಾರೆ.

ಪರಿಸರ ಪ್ರೇಮಿ, ಜೀವಂತ ದಂತಕಥೆ ಸಾಲುಮರದ ತಿಮ್ಮಕ್ಕ ಅವರಿಗೆ 107 ವರ್ಷವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com