ಬಿದ್ದು ಪೆಟ್ಟು ಮಾಡಿಕೊಂಡ ಸಾಲುಮರದ ತಿಮ್ಮಕ್ಕ: ಇಂದು ಶಸ್ತ್ರಚಿಕಿತ್ಸೆ 

ಗಿಡಗಳನ್ನು ರಸ್ತೆಬದಿಗಳಲ್ಲಿ ನೆಟ್ಟು ತಮ್ಮ ಮಕ್ಕಳಂತೆಯೇ ಪೋಷಿಸಿ ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರಿಗೆ ಬುಧವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.
ಆಸ್ಪತ್ರೆಯಲ್ಲಿರುವ ಸಾಲುಮರದ ತಿಮ್ಮಕ್ಕ
ಆಸ್ಪತ್ರೆಯಲ್ಲಿರುವ ಸಾಲುಮರದ ತಿಮ್ಮಕ್ಕ
Updated on

ಬೆಂಗಳೂರು: ಗಿಡಗಳನ್ನು ರಸ್ತೆಬದಿಗಳಲ್ಲಿ ನೆಟ್ಟು ತಮ್ಮ ಮಕ್ಕಳಂತೆಯೇ ಪೋಷಿಸಿ ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರಿಗೆ ಬುಧವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

ಕಳೆದ ಭಾನುವಾರ ಅವರ ನಿವಾಸದಲ್ಲಿ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಇಂದು ಶಸ್ತ್ರಕ್ರಿಯೆಯನ್ನು ವೈದ್ಯರು ನೆರವೇರಿಸಲಿದ್ದಾರೆ.

ಪರಿಸರ ಪ್ರೇಮಿ, ಜೀವಂತ ದಂತಕಥೆ ಸಾಲುಮರದ ತಿಮ್ಮಕ್ಕ ಅವರಿಗೆ 107 ವರ್ಷವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com