ವೈಕುಂಠ ಏಕಾದಶಿ: ಭಕ್ತರಿಗೆ ಕೋಟೆ ವೆಂಕಟರಮಣನ ದರ್ಶನ ಇಲ್ಲ

ಕೋವಿಡ್-19 ಸೋಂಕು ನಿಯಂತ್ರಣ ಉದ್ದೇಶದಿಂದ ಇದೇ 25 ರಂದು ವೈಕುಂಠ ಏಕಾದಶಿ ದಿನದಂದು ಬೆಂಗಳೂರು ನಗರ ಕೋಟೆ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಪ್ರವೇಶ ನಿಷೇಧಿಸಲಾಗಿದೆ.
ವೆಂಕಟರಮಣಸ್ವಾಮಿ ದೇವಸ್ಥಾನ
ವೆಂಕಟರಮಣಸ್ವಾಮಿ ದೇವಸ್ಥಾನ

ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣ ಉದ್ದೇಶದಿಂದ ಇದೇ 25 ರಂದು ವೈಕುಂಠ ಏಕಾದಶಿ ದಿನದಂದು ಬೆಂಗಳೂರು ನಗರ ಕೋಟೆ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಪ್ರವೇಶ ನಿಷೇಧಿಸಲಾಗಿದೆ.

ಭಕ್ತಾದಿಗಳಿಗೆ ದೇವರ ದರ್ಶನ ಹಾಗೂ ವೈಕುಂಠ ದ್ವಾರ ಪ್ರವೇಶ ಇರುವುದಿಲ್ಲ ಎಂದು ಹಿಂದೂ ಧಾರ್ಮಿಕ ಇಲಾಖೆಯ ಪ್ರಕಟಣೆ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಅವರ ಆದೇಶದಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com