ಕೈದಿ ಪರಾರಿ: ಮೂವರು ಪೊಲೀಸರು ಅಮಾನತು

ಕಲಬುರಗಿ ಜಿಲ್ಲಾಸ್ಪತ್ರೆಯ ವಾಡ್೯ನಿಂದ ವಿಚಾರಣಾಧೀನ ಕೈದಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಲಬುರಗಿ: ಕಲಬುರಗಿ ಜಿಲ್ಲಾಸ್ಪತ್ರೆಯ ವಾಡ್೯ನಿಂದ ವಿಚಾರಣಾಧೀನ ಕೈದಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಸಿಎಆರ್ ವಿಭಾಗದ ಮೂವರು ಪೊಲೀಸರನ್ನು ಅಮಾನತುಗೊಳಿಸಿ ಕಲಬುರಗಿ ನಗರ ಡಿಸಿಪಿ ಕಿಶೋರ್ ಬಾಬು ಆದೇಶ ಹೊರಡಿಸಿದ್ದಾರೆ.

ಕುಖ್ಯಾತ ಅಂತಾರಾಜ್ಯ ಕಳ್ಳ ಮುಜೀಬ್ (25) ಎಂಬ ವಿಚಾರಣಾಧೀನ ಕೈದಿ ಆಸ್ಪತ್ರೆಯಿಂದ ಪರಾರಿಯಾಗಿದ್ದನು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com