ಕನಕಪುರ ಬಂಡೆ ಟೆಂಪಲ್ ರನ್: ಕಾಡಸಿದ್ದೇಶ್ವರ ಮಠಕ್ಕೆ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ಕಾಡಸಿದ್ದೇಶ್ವರ ಮಠಕ್ಕೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಭೇಟಿ ನೀಡಿದ್ದು, ಕಾಡಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. 
ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿರುವ ಡಿಕೆ.ಶಿವಕುಮಾರ್
ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿರುವ ಡಿಕೆ.ಶಿವಕುಮಾರ್
Updated on

ತಿಪಟೂರು: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ಕಾಡಸಿದ್ದೇಶ್ವರ ಮಠಕ್ಕೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಭೇಟಿ ನೀಡಿದ್ದು, ಕಾಡಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. 

ಈ ವೇಳೆ ಡಾ.ಶ್ರೀಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಯವರನ್ನು ಭೇಟಿ ಮಾಡಿದ ಅವರು, ಆಶೀರ್ವಾದ ಪಡೆದುಕೊಂಡರು. 

ಕೆಪಿಸಿಸಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಶ್ರೀಮಠಕ್ಕೆ ಭೇಟಿ ನೀಡಿದ ಅವರು ಪಕ್ಷದ ಸಂಘಟನೆ ಮತ್ತು ಪಕ್ಷವನ್ನು ಹೇಗೆ ಅಧಿಕಾರಕ್ಕೆ ತರಬೇಕೆಂಬುದರ ಬಗ್ಗೆ ಶ್ರೀಗಳಿಂದ ಸಲಹೆ, ಮಾರ್ಗದರ್ಶನ ಪಡೆದುಕೊಂಡರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com