ಬಳ್ಳಾರಿಯಲ್ಲಿ ಕ್ಯಾಮೆರಾ ಮ್ಯಾನ್ ಗೆ ಕೊರೊನಾ; ಪತ್ರಕರ್ತರಿಗೆ ಕ್ವಾರಂಟೈನ್‌

ಬಳ್ಳಾರಿಯಲ್ಲಿ ಎಲೆಕ್ಟ್ರಾನಿಕ್ ಮಿಡಿಯಾದ ಕ್ಯಾಮಾರಮ್ಯಾನ್ ಓರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅಧಿಕೃತವಾಗಿ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬಳ್ಳಾರಿ: ಬಳ್ಳಾರಿಯಲ್ಲಿ ಎಲೆಕ್ಟ್ರಾನಿಕ್ ಮಿಡಿಯಾದ ಕ್ಯಾಮಾರಮ್ಯಾನ್ ಓರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅಧಿಕೃತವಾಗಿ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಇತ್ತೀಚೆಗೆ ಪತ್ರಿಕಾ ದಿನಾಚರಣೆಗೆ ಸಂಬಂಧಿಸಿದಂತೆ ಪತ್ರಿಕಾ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ‌ ಕ್ಯಾಮೆರಾಮ್ಯಾನ್ ಭಾಗವಹಿಸಿದ್ದರು. ಹೀಗಾಗಿ ಈ ಸಭೆಯಲ್ಲಿ‌ ಭಾಗವಹಿಸಿದ ಎಲ್ಲಾ ಮಾಧ್ಯಮ ಪ್ರತಿನಿಧಿಗಳಿಗೆ ಸೆಲ್ಪ್ ಕ್ವಾರಂಟೈನ್ ಗೆ ಒಳಗಾಗುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್‌ ಖಡಕ್ ಸೂಚನೆ ನೀಡಿದ್ದಾರೆ.

ಅಲ್ಲದೇ, 5 ದಿನಗಳ ಕಾಲ ಸ್ವಯಂ ಕ್ವಾರಂಟೈನ್ ಒಳಗಾದ ನಂತರ ಎಲ್ಲಾ ಮಾಧ್ಯಮ ಪ್ರತಿನಿಧಿಗಳು ಸ್ವ್ಯಾಬ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಮಾಧ್ಯಮ ಪ್ರತಿನಿಧಿಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com