ಭಾರೀ ಮಳೆಯಿಂದ ಗರಿಷ್ಠ ಮಟ್ಟದ ಸನಿಹದಲ್ಲಿ ಆಲಮಟ್ಟಿ ಜಲಾಶಯ, ರೈತರಲ್ಲಿ ಸಂತಸ!

ಪಶ್ಚಿಮ ಘಟ್ಟಗಳು ಮತ್ತು ಕೃಷ್ಣ ನದಿಯ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ (ಆಲಮಟ್ಟಿ ಅಣೆಕಟ್ಟು) ನೀರಿನ ಮಟ್ಟ ಸೋಮವಾರ ಗರಿಷ್ಠ ಮಟ್ಟಕ್ಕೆ ಹತ್ತಿರ ತಲುಪಿದೆ.
ಆಲಮಟ್ಟಿ ಜಲಾಶಯ
ಆಲಮಟ್ಟಿ ಜಲಾಶಯ
Updated on

ವಿಜಯಪುರ/ಯಾದಗಿರಿ: ಪಶ್ಚಿಮ ಘಟ್ಟಗಳು ಮತ್ತು ಕೃಷ್ಣ ನದಿಯ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ (ಆಲಮಟ್ಟಿ ಅಣೆಕಟ್ಟು) ನೀರಿನ ಮಟ್ಟ ಸೋಮವಾರ ಗರಿಷ್ಠ ಮಟ್ಟಕ್ಕೆ ಹತ್ತಿರ ತಲುಪಿದೆ.

ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್ಎಲ್) ಮೂಲಗಳಂತೆ, ವಿಜಯಪುರ ಜಿಲ್ಲೆಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ಪೂರ್ಣ ಮಟ್ಟವನ್ನು) ತಲುಪಲು ಕೇವಲ ಎರಡು ಮೀಟರ್ ಉಳಿದಿದೆ. 

ಸೋಮವಾರ ಅಣೆಕಟ್ಟಿನ ನೀರಿನ ಮಟ್ಟ 517.20 ಮೀಟರ್ ತಲುಪಿದ್ದು, ಜಲಾಶಯದ ಗರಿಷ್ಠ ಮಟ್ಟ 519.6 ಮೀಟರ್ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com