ಮಂಡ್ಯ: ಜಲಸಮಾಧಿಯಾದ ಏಳು ಮಂದಿಗೆ 22 ಲಕ್ಷ ರೂ. ಪರಿಹಾರ ಘೋಷಣೆ

ಸಿಎಂ ಪರಿಹಾರ ನಿಧಿಯಿಂದ ಒಟ್ಟು 22 ಲಕ್ಷ ರೂ.ಗಳ ಪರಿಹಾರವನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿದ್ದಾರೆ. 
ಮಂಡ್ಯ: ಜಲಸಮಾಧಿಯಾದ ಏಳು ಮಂದಿಗೆ 22 ಲಕ್ಷ ರೂ. ಪರಿಹಾರ ಘೋಷಣೆ
Updated on

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಜಲಸಮಾಧಿಯಾದ ಏಳು ಮಂದಿಗೆ 22 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. 

ಸಿಎಂ ಪರಿಹಾರ ನಿಧಿಯಿಂದ ಒಟ್ಟು 22 ಲಕ್ಷ ರೂ.ಗಳ ಪರಿಹಾರವನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿದ್ದಾರೆ. 

ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿಯ ಗೀತಾ, ಕು.ಸವಿತಾ ಹಾಗೂ ಕು.ಸೌಮ್ಯ ಅವರಿಗೆ ತಲಾ 5 ಲಕ್ಷ ರೂ.ಗಳು ಹಾಗೂ ಇದೇ ತಾಲೂಕಿನ ಚೋಳಸಂದ್ರ ಗ್ರಾಮದ ರಶ್ಮಿ ಮತ್ತು ಇಂಚರಾ, ಕೆ.ಆರ್.ಪೇಟೆ ತಾಲ್ಲೂಕಿನ ಹುಳಿ ಗಂಗನಹಳ್ಳಿಯ ಮಾಸ್ಟರ್ ಅಭಿಷೇಕ್ ಮತ್ತು ಆದಿಹಳ್ಳಿಯ ಕುಮಾರ್ ಅವರುಗಳಿಗೆ ತಲಾ 2 ಲಕ್ಷ ರೂ.ಗಳನ್ನು ಪರಿಹಾರ ನಿಧಿಯಿಂದ ತುರ್ತಾಗಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com