ನಿಲ್ಲದ ಮೌಡ್ಯ! ಜಾತ್ರೆಲಿ ಸರಳು ಚುಚ್ಚಿಕೊಂಡು ಜೆಸಿಬಿಯಲ್ಲಿ ನೇತಾಡಿದ ಭಕ್ತರು

ಹನೂರು ತಾಲೂಕಿನ‌ ನಲ್ಲೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದ ಗ್ರಾಮ ದೇವತೆ ಹಬ್ಬದಲ್ಲಿ ಮೂವರು ಮಂದಿ ಬೆನ್ನಿಗೆ ಸರಳು ಚುಚ್ಚಿಕೊಂಡು ಜೆಸಿಬಿಯಲ್ಲಿ ನೇತಾಡಿ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ‌.
ನಿಲ್ಲದ ಮೌಡ್ಯ! ಜಾತ್ರೆಲಿ ಸರಳು ಚುಚ್ಚಿಕೊಂಡು ಜೆಸಿಬಿಯಲ್ಲಿ ನೇತಾಡಿದ ಭಕ್ತರು.
ನಿಲ್ಲದ ಮೌಡ್ಯ! ಜಾತ್ರೆಲಿ ಸರಳು ಚುಚ್ಚಿಕೊಂಡು ಜೆಸಿಬಿಯಲ್ಲಿ ನೇತಾಡಿದ ಭಕ್ತರು.

ಹನೂರು: ಹನೂರು ತಾಲೂಕಿನ‌ ನಲ್ಲೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದ ಗ್ರಾಮ ದೇವತೆ ಹಬ್ಬದಲ್ಲಿ ಮೂವರು ಮಂದಿ ಬೆನ್ನಿಗೆ ಸರಳು ಚುಚ್ಚಿಕೊಂಡು ಜೆಸಿಬಿಯಲ್ಲಿ ನೇತಾಡಿ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ‌.

ಮೌಢ್ಯ ಪ್ರತಿಬಂಧಕ ರಾಜ್ಯದಲ್ಲಿ ಜಾರಿಯಾಗಿದ್ದರೂ ಮೌಢ್ಯಗಳು ಮಾತ್ರ ನಿಂತಿಲ್ಲ ಎಂಬುದಕ್ಕೆ ಬೆನ್ನಿಗೆ ಸರಳು ಚುಚ್ಚಿಕೊಂಡು ನೇತಾಡಿರುವ ಈ ಘಟನೆಯೇ ನಿದರ್ಶನ. 

ತಾಲೂಕಿನ‌ ನಲ್ಲೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದ ಗ್ರಾಮ ದೇವತೆ ಹಬ್ಬದಲ್ಲಿ ಮೂವರು ಮಂದಿ ಬೆನ್ನಿಗೆ ಸರಳು ಚುಚ್ಚಿಕೊಂಡು ಜೆಸಿಬಿಯಲ್ಲಿ ನೇತಾಡಿ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ‌. 

ಇಷ್ಟು ಸಾಲದು ಎಂಬಂತೆ ಅದರಲ್ಲೋರ್ವ ಮಗುವನ್ನು ಎತ್ತಿಕೊಂಡು ನೋಡುವವರ ಮೈ ನವಿರೇಳಿಸುವಂತೆ ಮಾಡಿದ್ದು ಮೌಢ್ಯತೆಯ ಉತ್ತುಂಗ ತೋರ್ಪಡಿಸಿದ್ದಾನೆ.ಎಷ್ಟೇ ಕಾಲ ಬದಲಾದರೂ ನಂಬಿಕೆಗಳ ಹೆಸರಿನಲ್ಲಿ ಮೌಢ್ಯತೆಯನ್ನು ಸಾರುತ್ತಿರುವವರಿಗೆ ಇನ್ನಾದರೂ ಅಧಿಕಾರಿಗಳು, ಪೊಲೀಸರು ಅರಿವು ಮೂಡಿಸಬೇಕಿದೆ. 

ವರದಿ:- ಗುಳಿಪುರ ನಂದೀಶ ಎಂ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com