ಚಾಮುಂಡಿ ಬೆಟ್ಟದಲ್ಲಿ ಅಗ್ನಿ ರೌದ್ರವತಾರ: 10 ಎಕರೆ ಕಾಡು ನಾಶ

ಮೈಸೂರಿನ ಲಲಿತಾದ್ರಿಪುರದ ಬಳಿಯ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಬುಧವಾರ ಭಾರಿ ಬೆಂಕಿ ದುರಂತ ಸಂಭವಿಸಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಚಾಮುಂಡಿ ಬೆಟ್ಟ
ಚಾಮುಂಡಿ ಬೆಟ್ಟ
Updated on

ಮೈಸೂರು: ಮೈಸೂರಿನ ಲಲಿತಾದ್ರಿಪುರದ ಬಳಿಯ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಬುಧವಾರ ಭಾರಿ ಬೆಂಕಿ ದುರಂತ ಸಂಭವಿಸಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಸುಮಾರು 10 ಎಕರೆ ಪ್ರದೇಶದಲ್ಲಿನ  ಕಾಡು ಬೆಂಕಿಯಲ್ಲಿ ಪೂರ್ಣ ಸುಟ್ಟುಹೋಗಿದೆ .

ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com