ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹಾಸನ: ಹೋಂ ಕ್ವಾರಂಟೈನ್​ಗೆ ಬೇಸತ್ತು ಮರಕ್ಕೆ ನೇಣು ಬಿಗಿದುಗೊಂಡು ವ್ಯಕ್ತಿ ಆತ್ಮಹತ್ಯೆ

ಹೋಂ ಕ್ವಾರಂಟೈನ್ ನಲ್ಲಿದ್ದ‌ ವ್ಯಕ್ತಿ ಓರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಮಂಚನಹಳ್ಳಿ‌ ಗ್ರಾಮದಲ್ಲಿ ನಡೆದಿದೆ.

ಹಾಸನ: ಹೋಂ ಕ್ವಾರಂಟೈನ್ ನಲ್ಲಿದ್ದ‌ ವ್ಯಕ್ತಿ ಓರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಮಂಚನಹಳ್ಳಿ‌ ಗ್ರಾಮದಲ್ಲಿ ನಡೆದಿದೆ.

ಕಳೆದ ಮೂರು ದಿನಗಳ ಹಿಂದೆ ಮುಂಬೈ ನಿಂದ ಬಂದಿದ್ದ 52 ವರ್ಷದ ವ್ಯಕ್ತಿಯನ್ನು ವೈದ್ಯರು ಆರೋಗ್ಯ ತಪಾಸಣೆ ನಡೆಸಿ 14 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚಿಸಿದ್ದರು.

ಆದರೆ, ಶನಿವಾರ ಮಧ್ಯರಾತ್ರಿ ಮನೆಯಿಂದ ಹೊರ ಬಂದ ವ್ಯಕ್ತಿ ಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Related Stories

No stories found.

Advertisement

X
Kannada Prabha
www.kannadaprabha.com