ಲಾಕ್‌ಡೌನ್ ಸಡಿಲಿಸಿ ಆರ್ಥಿಕ ಸಂಪನ್ಮೂಲ ಕ್ರೂಢೀಕರಣಕ್ಕೆ ಒತ್ತು: ರಾಜ್ಯದ ಆದಾಯದಲ್ಲಿ ಚೇತರಿಕೆ

ಲಾಕ್‌ಡೌನ್ ಹಿನ್ನೆಲೆ ರಾಜ್ಯದ ಆರ್ಥಿಕ ಸಂಪನ್ಮೂಲ ಬಹುತೇಕ ಬರಿದಾಗಿತ್ತು.ಆದರೀಗ ಲಾಕ್‌ಡೌನ್ ಸಡಿಲಗೊಳಿಸಿ ದ ಪರಿಣಾಮ ನಿಧಾನವಾಗಿ ರಾಜ್ಯದ ಬೊಕ್ಕಸ ಚೇತರಿಸಿಕೊಳ್ಳುವತ್ತ ಸಾಗಿದೆ.
ಸಿಎಂ ಯಡಿಯೂರಪ್ಪ (ಸಂಗ್ರಹ ಚಿತ್ರ)
ಸಿಎಂ ಯಡಿಯೂರಪ್ಪ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆ ರಾಜ್ಯದ ಆರ್ಥಿಕ ಸಂಪನ್ಮೂಲ ಬಹುತೇಕ ಬರಿದಾಗಿತ್ತು.ಆದರೀಗ ಲಾಕ್‌ಡೌನ್ ಸಡಿಲಗೊಳಿಸಿ ದ ಪರಿಣಾಮ ನಿಧಾನವಾಗಿ ರಾಜ್ಯದ ಬೊಕ್ಕಸ ಚೇತರಿಸಿಕೊಳ್ಳುವತ್ತ ಸಾಗಿದೆ.

ಎರಡೂವರೆ ತಿಂಗಳ ಲಾಕ್‌ಡೌನ್ ನಿಂದಾಗಿ ರಾಜ್ಯದ ಬೊಕ್ಕಸ ಖಾಲಿ ಯಾಗಿತ್ತು.ಇದನ್ನು ಮನಗಂಡ ರಾಜ್ಯ ಸರ್ಕಾರ ಲಾಕ್‌ಡೌನ್ 3.O ಘೋಷಣೆ ಯಾ ದಂದಿನಿಂದಲೇ‌ ಹಂತಹಂತ ವಾಗಿ ಆರ್ಥಿಕ ಚಟುವಟಿಕೆ ನಡೆಸಲು ಅವಕಾಶ ನೀಡಿತು.

ಪರಿಣಾಮ ಲಾಕ್‌ ಡೌನ್ 4.O ವೇಳೆ ರಾಜ್ಯ ಸರ್ಕಾರ ಬಹುತೇಕ ಚುಟುವಟಿಕೆಗಳಿಗೆ ನಿಯಮ ಸಡಿಲಿಕೆ ಮಾಡಿತು.2020-21 ಆರ್ಥಿಕ ವರ್ಷದ ಮೊದಲ ತಿಂಗಳು ಏಪ್ರಿಲ್ ನಲ್ಲಿ ಲಾಕ್‌ಡೌನ್ ಎಫೆಕ್ಟ್ ನಿಂದ ರಾಜ್ಯದ ತೆರಿಗೆ ಮೂಲ ಖೋತ ಕಂಡು ಬಂದಿದ್ದು,ಏಪ್ರಿಲ್ ಅಂತ್ಯ ಹಾಗೂ ಮೇ ತಿಂಗಳ ಬಳಿಕ ನಿಯಮಾವಳಿ ಸಡಿಲಿಕೆ ಬಳಿಕ ರಾಜ್ಯದ ಬೊಕ್ಕಸಕ್ಕೆ ತೆರಿಗೆ ರೂಪದಲ್ಲಿ ಬರುವ ಆದಾಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಅಲ್ಲದಿದ್ದರೂ ನಿಧಾನಗತಿಯಲ್ಲಿ ಆರ್ಥಿಕ ಸಂಪನ್ಮೂಲ ಹರಿದುಬರುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com