ಊಟದ ಬುತ್ತಿ ಕೊಟ್ಟು ವಾಪಸಾಗುತ್ತಿದ್ದಾಗ ಬಸ್ಸು ಡಿಕ್ಕಿ: ಬೈಕ್ ಸವಾರ ಸಾವು

ಬಸ್ಸೊಂದು ಡಿಕ್ಕಿ‌ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸಾಪುರ ಗ್ರಾಮದ ನೆಗಳೂರು ಕ್ರಾಸ್ ಬಳಿ ಸಂಭವಿಸಿದೆ.
ರಸ್ತೆ ಅಪಘಾತ
ರಸ್ತೆ ಅಪಘಾತ
Updated on

ಹಾವೇರಿ: ಬಸ್ಸೊಂದು ಡಿಕ್ಕಿ‌ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸಾಪುರ ಗ್ರಾಮದ ನೆಗಳೂರು ಕ್ರಾಸ್ ಬಳಿ ಸಂಭವಿಸಿದೆ.

27 ವರ್ಷದ ಆಕಾಶ ಮನ್ನಂಗಿ ಮೃತ ಬೈಕ್ ಸವಾರ.

ಆಕಾಶ, ಜಮೀನಿಗೆ ತೆರಳಿ ಕುಟುಂಬಸ್ಥರಿಗೆ ಬುತ್ತಿ ಕೊಟ್ಟು ಹೊಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com