ಐಎಂಎ ಹಗರಣ: ಪಿ.ಡಿ.ಕುಮಾರ್ ಗೆ ಷರತ್ತುಬದ್ಧ ಜಾಮೀನು

 ಐ ಮಾನಿಟರಿ ಅಡ್ವೈಸರಿ (ಐಎಂಎ) ಬಹುಕೋಟಿ ಹಗರಣದಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದ ಪಿಡಿ ಕುಮಾರ್ ಅಲಿಯಾಸ್ ಬಿಡಿಎ ಕುಮಾರ್ ಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಐಎಂಎ ಹಗರಣ: ಪಿ.ಡಿ.ಕುಮಾರ್ ಗೆ ಷರತ್ತುಬದ್ಧ ಜಾಮೀನು
Updated on

ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ಬಹುಕೋಟಿ ಹಗರಣದಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದ ಪಿಡಿ ಕುಮಾರ್ ಅಲಿಯಾಸ್ ಬಿಡಿಎ ಕುಮಾರ್ ಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು 2 ಶ್ಯೂರಿಟಿ, 5 ಲಕ್ಷ ಬಾಂಡ್, ಸಾಕ್ಷ್ಯನಾಶ ಮಾಡದಂತೆ ಷರತ್ತಿನೊಂದಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಐಎಂಎ ಸ್ಥಾಪಕ ಮನ್ಸೂರ್ ಖಾನ್ ಬಳಿ 3-4 ಕೋಟಿ ಹಣ ಪಡೆದ ಆರೋಪ ಕುಮಾರ್ ಮೇಲಿದ್ದು ಅವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿ ಬಂಧಿಸಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com