ಅಧರ್ಮದ ವಿರುದ್ಧ ಧರ್ಮದ ವಿಜಯದ ಸಂಕೇತವೇ ವಿಜಯದಶಮಿ: ಶುಭ ಕೋರಿದ ಸಿಎಂ ಯಡಿಯೂರಪ್ಪ

ಕೊರೋನಾ ಸೋಂಕಿನ ಭಯದ ನಡುವೆಯೇ ರಾಜ್ಯಾದ್ಯಂತ ದಸರಾ ಹಬ್ಬ ಆಚರಿಸಲಾಗುತ್ತಿದೆ. ವಿಜಯ ದಶಮಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ
Updated on

ಬೆಂಗಳೂರು: ಕೊರೋನಾ ಸೋಂಕಿನ ಭಯದ ನಡುವೆಯೇ ರಾಜ್ಯಾದ್ಯಂತ ದಸರಾ ಹಬ್ಬ ಆಚರಿಸಲಾಗುತ್ತಿದೆ. ವಿಜಯ ದಶಮಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ.

ನಾಡಿನ ಸಮಸ್ಯ ಜನತೆಗೆ ವಿಜ ದಶಮಿ ಹಬ್ಬದ  ಹಾರ್ದಿಕ ಶುಭ ಕಾಮನೆಗಳು, ಅಧರ್ಮದ ವಿರುದ್ಧ ಧರ್ಮದ ಸಂಕೇತವೇ ವಿಜಯದಶಮಿ, ಈ ಕೋವಿಡ್ ಮಹಾಮಾರಿ ವಿರುದ್ಧ ನಮಗೆ ನಾಡದೇವತೆ ಚಾಮುಂಡೇಶ್ವರಿ ಗೆಲುವನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸೋಣ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com