ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣ; ರವಿ ಪೂಜಾರಿಗೆ ಜಾಮೀನು ನಿರಾಕರಣೆ

ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣದ ಪ್ರಮುಖ ಆರೋಪಿ ಮತ್ತು ಭೂಗತ ಪಾತಕಿ ರವಿ ಪೂಜಾರಿಗೆ ಜಾಮೀನು ನೀಡಲು ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.
ರವಿ ಪೂಜಾರಿ
ರವಿ ಪೂಜಾರಿ
Updated on

ಬೆಂಗಳೂರು: ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣದ ಪ್ರಮುಖ ಆರೋಪಿ ಮತ್ತು ಭೂಗತ ಪಾತಕಿ ರವಿ ಪೂಜಾರಿಗೆ ಜಾಮೀನು ನೀಡಲು ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್, ಅರ್ಜಿದಾರರನ್ನು ಇತರ ಪ್ರಕರಣಗಳಲ್ಲಿ ದೋಷಮುಕ್ತವಾಗಿಸಲಾಗಿದೆ ಎಂಬ ಕಾರಣಕ್ಕೆ ಆತ ದೋಷಿ ಅಲ್ಲ ಎಂದು ತೀರ್ಮಾನಿಸಲಾಗದು ಎಂದು ಸ್ಪಷ್ಟಪಡಿಸಿದೆ.

ರವಿ ಪೂಜಾರಿ ವಿರುದ್ಧ ಹಲವು ಪ್ರಕರಣಗಳು ಬಾಕಿ ಇವೆ. ಜಾಮೀನು ನೀಡಿದರೆ ತನಿಖೆಗೆ ಸಹಕರಿಸದಿರುವ ಸಾಧ್ಯತೆಯಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com