ಸರ್ದಾರ್ ವಲ್ಲಭಭಾಯಿ ಪಟೇಲ್ ಜಯಂತಿ: ಮುಖ್ಯಮಂತ್ರಿ, ಸಚಿವರಿಂದ ಗೌರವ

ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರು ಶುಭಾಶಯ ಕೋರಿದ್ದಾರೆ.
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: 'ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರು ಶುಭಾಶಯ ಕೋರಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ ರಾಷ್ಟ್ರೀಯ ಏಕತಾ ದಿವಸದ ಶುಭಾಶಯಗಳು.

'ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿಯಂದು ಅವರಿಗೆ ಗೌರವ ನಮನಗಳು. ಭಾರತದ ಪ್ರಥಮ ಉಪಪ್ರಧಾನಿಗಳಾಗಿ, ಪ್ರಥಮ ಗೃಹಸಚಿವರಾಗಿ ನೂರಾರು ರಾಜಸಂಸ್ಥಾನಗಳನ್ನು ಭಾರತ ಒಕ್ಕೂಟದಲ್ಲಿ ವಿಲೀನಗೊಳಿಸುವ ಮಹತ್ಕಾರ್ಯವನ್ನು ಸಾಧಿಸಿದ ಅವರ ಸಾಧನೆ ಚರಿತ್ರಾರ್ಹವಾದದ್ದು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com