ಪ್ರಧಾನಿ ನಿಧಿ, ಕೇರಳ, ಕರ್ನಾಟಕ ಸಿಎಂ ಪರಿಹಾರ ನಿಧಿಗಳಿಗೆ ತಲಾ 1 ಲಕ್ಷ ರೂ. ನೀಡಿದ ದೇವೇಗೌಡ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಕೊರೋನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ತಮ್ಮ ಪಿಂಚಣಿಯ 3 ಲಕ್ಷ ರೂ. ಹಣವನ್ನು ನೀಡಿದ್ದಾರೆ.
ಎಚ್.ಡಿ ದೇವೇಗೌಡ
ಎಚ್.ಡಿ ದೇವೇಗೌಡ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಕೊರೋನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ತಮ್ಮ ಪಿಂಚಣಿಯ 3 ಲಕ್ಷ ರೂ. ಹಣವನ್ನು ನೀಡಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಈಬಗ್ಗೆ ಟ್ವೀಟ್ ಮಾಡಿದ್ದು, ತಮ್ಮ ಪಿಂಚಣಿಯಿಂದ ಪ್ರಧಾನಿ ಪರಿಹಾರ ನಿಧಿ, ಕರ್ನಾಟಕ ಮುಖ್ಯಮಂತ್ರಿಗಳ ಪರಿಹಾರ ನಿಧಿ ಮತ್ತು ಕೇರಳ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ತಲಾ 1 ಲಕ್ಷ ರೂ. ದೇಣಿಗೆ ನೀಡಿತ್ತಿರುವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com