ಕೋವಿಡ್ 19: ಕರ್ನಾಟಕದಲ್ಲಿ ನಾಳೆ ಮೊದಲ ಪ್ಲಾಸ್ಮಾ ಥೆರಪಿ ಚಿಕಿತ್ಸೆ- ಸಚಿವ ಶ್ರೀರಾಮುಲು

ಶನಿವಾರ (ಏ.೨೫) ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಕೊರೋನಾ ರೋಗಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನಡೆಸಗಾಉತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಟ್ವೀಟ್ ಮೂಲಕ ತಿಳಿಸಿದ್ದಾರೆ. 
ಬಿ. ಶ್ರೀರಾಮುಲು
ಬಿ. ಶ್ರೀರಾಮುಲು

ಬೆಂಗಳೂರು: ಶನಿವಾರ (ಏ.೨೫) ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಕೊರೋನಾ ರೋಗಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನಡೆಸಗಾಉತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಬಿಎಂಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ನಡೆಸಲಾಗುತ್ತಿದ್ದು ಇದಕ್ಕಾಗಿ ಪ್ಲಾಸ್ಮಾ ನೀಡಲು ದಾನಿಯೂ ಸಿಕ್ಕಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ಸಚಿವ ಶ್ರೀರಾಮುಲು ಇಂದು ಕೇಂದ್ರ ಆರೋಗ್ಯ ಸಚಿವರೊಂದಿಗಿನ ವೀಡಿಯೋ ಸಂವಾದದಲ್ಲಿ ಭಾಗವಹಿಸಿದ ನಂತರ ಈ ಮಾಹಿತಿ ನೀಡಿದ್ದಾರೆ. 

"ಕೋವಿಡ್ ಸೋಂಕಿತರಿಗೆ ಗೆ ಕಾನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿಯನ್ನು ಬಳಸಸುವ ಮೊದಲ ಹಂತದ ಪ್ರಯೋಗಗಳನ್ನು ಪ್ರಾರಂಭಿಸಲು ಕರ್ನಾಟಕ ಸಿದ್ದವಾಗಿದೆ. ಬಿಎಂಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಾಳೆ ಬೆಳಿಗ್ಗೆ 8 ಗಂಟೆಗೆ ಯೋಜನೆಗೆ ಮೊದಲ ಚಾಲನೆ ಸಿಕ್ಕಲಿದೆ" ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com