ಐ.ಎಂ.ಎ. ಹಗರಣ : ಚರ ಸ್ವತ್ತು ಹರಾಜು

ಐ ಮಾನಟರಿ – ಐಎಂಎ ಠೇವಣಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಚರ ಸ್ವತ್ತು ಹರಾಜು ಹಾಕಲು ಬೆಂಗಳೂರು ದಕ್ಷಿಣ ತಾಲ್ಲೂಕಿನ ವಿಶೇಷ ತಹಸೀಲ್ದಾರ್ ಪ್ರಕಟಣೆ ಹೊರಡಿಸಿದ್ದಾರೆ.
ಐ.ಎಂ.ಎ. ಹಗರಣ : ಚರ ಸ್ವತ್ತು ಹರಾಜು

ಬೆಂಗಳೂರು:  ಐ ಮಾನಟರಿ – ಐಎಂಎ ಠೇವಣಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಚರ ಸ್ವತ್ತು ಹರಾಜು ಹಾಕಲು ಬೆಂಗಳೂರು ದಕ್ಷಿಣ ತಾಲ್ಲೂಕಿನ ವಿಶೇಷ ತಹಸೀಲ್ದಾರ್ ಪ್ರಕಟಣೆ ಹೊರಡಿಸಿದ್ದಾರೆ.

ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ 2004 ಅಡಿಯಲ್ಲಿ ಚಿರಸ್ವತ್ತುಗಳನ್ನು ಹರಾಜು ಮಾಡಲು ತಾಹಶೀಲ್ದಾರ್ ಅವರು ತೀರ್ಮಾನ ಕೈಗೊಂಡಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com