ಜಿಲ್ಲೆಗಳಲ್ಲಿ ಧ್ವಜಾರೋಹಣ: ಸಚಿವರಿಗೆ ಜವಾಬ್ದಾರಿ ನಿಗದಿ

ಸ್ವಾತಂತ್ರ್ಯ ದಿನಾಚರಣೆಯಂದು ವಿವಿಧ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. 
ಭಾರತ ಧ್ವಜ
ಭಾರತ ಧ್ವಜ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ವಿವಿಧ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. 

ಆ ಪ್ರಕಾರ, ಬಾಗಲಕೋಟೆ-ಗೋವಿಂದಕಾರಜೋಳ, ರಾಮನಗರ- ಡಾ.ಸಿ.ಎನ್.ಅಶ್ವತ್ಥ ರಾಯಣ,ರಾಯಚೂರು- ಲಕ್ಷ್ಮಣಸವದಿ, ಶಿವಮೊಗ್ಗ- ಕೆ.ಎಸ್.ಈಶ್ವರಪ್ಪ, ಬೆಂಗಳೂರು ಗ್ರಾಮಾಂತರ- ಆರ್.ಅಶೋಕ, ಧಾರವಾಡ-ಜಗದೀಶ ಶೆಟ್ಟರ್, ಚಿತ್ರದುರ್ಗ- ಬಿ.ಶ್ರೀರಾಮುಲು, ಚಾಮರಾಜನಗರ- ಎಸ್.ಸುರೇಶ್ ಕುಮಾರ್, ಕೊಡಗು- ವಿ.ಸೋಮಣ್ಣ, ಹಾವೇರಿ- ಬಸವರಾಜ ಬೊಮ್ಮಾಯಿ, ದಕ್ಷಿಣಕನ್ನಡ- ಕೋಟಶ್ರೀನಿವಾಸ ಪೂಜಾರಿ, ತುಮಕೂರು- ಜೆ.ಸಿ.ಮಾಧುಸ್ವಾಮಿ.

ಗದಗ-ಸಿ.ಸಿ.ಪಾಟೀಲ, ಕೋಲಾರ- ಎಚ್.ನಾಗೇಶ್, ಬೀದರ್- ಪ್ರಭು ಚವ್ಹಾಣ್, ವಿಜಯಪುರ- ಶಶಿಕಲಾ ಜೊಲ್ಲೆ, ಬಳ್ಳಾರಿ- ಆನಂದಸಿಂಗ್, ದಾವಣಗೆರೆ- ಭೈರತಿ ಬಸವರಾಜ, ಕೊಪ್ಪಳ- ಬಿ.ಸಿ.ಪಾಟೀಲ, ಚಿಕ್ಕಬಳ್ಳಾಪುರ- ಡಾ.ಕೆ.ಸುಧಾಕರ್,ಮಂಡ್ಯ- ಕೆ.ಸಿ.ನಾರಾಯಣಗೌಡ, ಉತ್ತರಕನ್ನಡ- ಶಿವರಾಮ ಹೆಬ್ಬಾರ್, ಬೆಳಗಾವಿ- ರಮೇಶ್ ಜಾರಕಿಹೊಳಿ, ಹಾಸನ-ಕೆ.ಗೋಪಾಲಯ್ಯ.ಕಲಬುರಗಿ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ಮಾಡಲಿದ್ದಾರೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com