ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಖಾಸಗಿ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್ ನೇಮಕ

ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಎಸ್.ಎಸ್.ನಕುಲ್ ಅವರನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಬಳ್ಳಾರಿ ಜಿಲ್ಲಾಧಿಕಾರಿ ನಕುಲ್
ಬಳ್ಳಾರಿ ಜಿಲ್ಲಾಧಿಕಾರಿ ನಕುಲ್

ನವದೆಹಲಿ: ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಎಸ್.ಎಸ್.ನಕುಲ್ ಅವರನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಎರಡು ವರ್ಷಗಳಿಂದ ಬಳ್ಳಾರಿ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿಯಾಗಿರುವ ನಕುಲ್ ಪಂಚಾಯತ್ ಚುನಾವಣೆಯ ನಂತರ ಸೇವೆಗೆ ನಿಯೋಜಿತರಾಗಲಿದ್ದಾರೆ.

ಕರ್ನಾಟಕದಿಂದ ಆಯ್ಕೆಯಾಗಿರುವ ರಾಜ್ಯಸಭೆ ಸದಸ್ಯೆಯಾದ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕದ ಐಎಎಸ್ ಅಧಿಕಾರಿಯೊಬ್ಬರು ಖಾಸಗಿ ಕಾರ್ಯದರ್ಶಿ ಆಗುತ್ತಿರುವುದು ರಾಜ್ಯದ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com