ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ.
ವಿನಯ್ ಕುಲಕರ್ಣಿ ಇದಾಗಲೇ ನ್ಯಾಯಾಂಗ ಬಂಧನದಲ್ಲಿದ್ದು ಇಂದಿಗೆ ಅವಧಿ ಅಂತ್ಯವಾದ ಹಿನ್ನೆಲೆ ಕೋರ್ಟ್ ಮುಂದೆ ಹಾಜರಾಗಿದ್ದರು.
ಈ ವೇಳೆ ಧಾರವಾಡ ವಿಶೇಷ ಸಿಬಿಐ ಕೋರ್ಟ್ ಜನವರಿ 8, 2021ರವರೆಗೆ ವಿನಯ್ ಕುಲಕರ್ಣಿಯವರ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
Advertisement