ರಾಜ್ಯ
ಕೆಆರ್ ಮಾರುಕಟ್ಟೆಯಲ್ಲಿ ಕಾರ್ಮಿಕನ ಬರ್ಬರ ಹತ್ಯೆ
ಕೂಲಿ ಕಾರ್ಮಿಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಕೆ.ಆರ್. ಮಾರ್ಕೆಟ್ ಬಳಿಯ ಈಸ್ಟ್ ಗೇಟ್ನಲ್ಲಿ ನಡೆದಿದೆ.
ಬೆಂಗಳೂರು: ಕೂಲಿ ಕಾರ್ಮಿಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಕೆ.ಆರ್. ಮಾರ್ಕೆಟ್ ಬಳಿಯ ಈಸ್ಟ್ ಗೇಟ್ನಲ್ಲಿ ನಡೆದಿದೆ.
24 ವರ್ಷದ ರಮೇಶ್ ಕೊಲೆಯಾದ ಕಾರ್ಮಿಕ ಎಂದು ಗುರುತಿಸಲಾಗಿದ್ದು, ಈತ ಕಳೆದ ಮೂರು ನಾಲ್ಕು ವರ್ಷಗಳಿಂದ ಮಾರ್ಕೆಟ್ನಲ್ಲಿ ಮೂಟೆ ಹೊರುತ್ತಿದ್ದನು ಎನ್ನಲಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡುರ ಸಿಟಿ ಮಾರುಕಟ್ಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.