ಅನಕೃ ಪುಣ್ಯಸ್ಮರಣೆ: ಮುಖ್ಯಮಂತ್ರಿ ಯಡಿಯೂರಪ್ಪ ಗೌರವ ನಮನ

ನಾಡು-ನುಡಿಗಳಿಗಾಗಿ ಹೋರಾಡಿದ ಅಗ್ರಗಣ್ಯ ಸಾಹಿತಿ, ಪತ್ರಕರ್ತ ಅನಕೃ ಪುಣ್ಯಸ್ಮರಣೆಯಂದು ಅವರಿಗೆ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಅನಕೃ ಪುಣ್ಯಸ್ಮರಣೆ
ಅನಕೃ ಪುಣ್ಯಸ್ಮರಣೆ

ಬೆಂಗಳೂರು: ನಾಡು-ನುಡಿಗಳಿಗಾಗಿ ಹೋರಾಡಿದ ಅಗ್ರಗಣ್ಯ ಸಾಹಿತಿ, ಪತ್ರಕರ್ತ ಅನಕೃ ಪುಣ್ಯಸ್ಮರಣೆಯಂದು ಅವರಿಗೆ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಕನ್ನಡ ಸಾಹಿತ್ಯಲೋಕದ ಕಾದಂಬರಿ ಸಾರ್ವಭೌಮ, ಕಥೆಗಾರ, ನಾಟಕಕಾರ ಮತ್ತು ಸಂಪಾದಕರಾಗಿಯೂ ಪ್ರಸಿದ್ಧರಾಗಿದ್ದ ಅರಕಲಗೂಡು ನರಸಿಂಹರಾಯ ಕೃಷ್ಣರಾಯ (ಅ.ನ.ಕೃ) ಅವರ ಪುಣ್ಯಸ್ಮರಣೆಯ ಸಂದರ್ಭದಲ್ಲಿ ನಾಡು, ನುಡಿಗಳಿಗಾಗಿ ಅಹರ್ನಿಶಿ ದುಡಿದ ಅನಕೃ ಅವರಿಂದ ಸ್ಪೂರ್ತಿ ಪಡೆಯೋಣ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com