ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕರಾಗಿ ವೇದ ಬ್ರಹ್ಮ ಡಾ. ರಾಘವೇಂದ್ರ ಭಟ್ ನೇಮಕ

ವೇದ ಬ್ರಹ್ಮ ವಿದ್ವಾನ್ ಡಾ. ರಾಘವೇಂದ್ರ ಭಟ್ ಅವರನ್ನು ಕರ್ನಾಟಕ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ನಿರ್ದೇಶಕರು ಮತ್ತು ವಿಶೇಷ ಆಹ್ವಾನಿತರನ್ನಾಗಿ ಸರ್ಕಾರ ನೇಮಿಸಿದೆ.
ಡಾ.ರಾಘವೇಂದ್ರ ಭಟ್
ಡಾ.ರಾಘವೇಂದ್ರ ಭಟ್

ಬೆಂಗಳೂರು: ವೇದ ಬ್ರಹ್ಮ ವಿದ್ವಾನ್ ಡಾ. ರಾಘವೇಂದ್ರ ಭಟ್ ಅವರನ್ನು ಕರ್ನಾಟಕ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ನಿರ್ದೇಶಕರು ಮತ್ತು ವಿಶೇಷ ಆಹ್ವಾನಿತರನ್ನಾಗಿ ಸರ್ಕಾರ ನೇಮಿಸಿದೆ. 

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿರುವ ಡಾ. ರಾಘವೇಂದ್ರ ಭಟ್, ಸಂಸ್ಕೃತ ವೇದ ಪಾಠ ಶಾಲೆ ಮುನ್ನಡೆಸುತ್ತಿದ್ದಾರೆ. ಸಂಸ್ಕೃತ ಮತ್ತು
ವೇದಾಧ್ಯಯನದ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಅವರು, ಹಲವಾರು ರೀತಿಯ ಸಾಮಾಜಿಕ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com