ಶಿವಮೊಗ್ಗ: ಶರಾವತಿ ನೀರನ್ನು ಬೆಂಗಳೂರಿಗೆ ತರುವ ಯೋಜನೆಯಿಲ್ಲ ಎಂದು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಶರಾವತಿ ನೀರು ಸಂಗ್ರಹ ವಿದ್ಯುತ್ ಯೋಜನೆ ಬಗ್ಗೆ ಸುದ್ದಿಗಾರರು ನಿನ್ನೆ ಶಿವಮೊಗ್ಗದಲ್ಲಿ ಪ್ರಶ್ನಿಸಿದಾಗ, ಈ ಯೋಜನೆ ಕೂಡ ಜಾರಿಯಾಗುವುದಿಲ್ಲ. ಕೊರೋನಾ ಸೋಂಕಿನಿಂದಾಗಿ ಆರ್ಥಿಕತೆ ಕುಸಿದು ಈ ಯೋಜನೆಯನ್ನು ಕೂಡ ಕೈಗೆತ್ತಿಕೊಳ್ಳಲಾಗುವುದಿಲ್ಲ ಎಂದರು.
Advertisement