ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ತುಂಡಾದ ವ್ಯಕ್ತಿಯ ಕಾಲು! 

ಬೆಂಗಳೂರಿನಲ್ಲಿ ಸ್ಫೋಟ ಸಂಭವಿಸಿದೆ. ನಗರದ ಆಡುಗೋಡಿಯ ಬಳಿ ಸಂಭವಿಸಿದ ಘಟನೆಯ ಇದಾಗಿದ್ದು, ಸ್ಫೋಟದ ತೀವ್ರತೆಗೆ ವ್ಯಕ್ತಿಯೊಬ್ಬರ ಎಡಗಾಲು ತುಂಡಾಗಿದೆ. 
ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ತುಂಡಾದ ವ್ಯಕ್ತಿಯ ಕಾಲು!
ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ತುಂಡಾದ ವ್ಯಕ್ತಿಯ ಕಾಲು!

ಬೆಂಗಳೂರು: ಬೆಂಗಳೂರಿನಲ್ಲಿ ಸ್ಫೋಟ ಸಂಭವಿಸಿದೆ. ನಗರದ ಆಡುಗೋಡಿಯ ಬಳಿ ಸಂಭವಿಸಿದ ಘಟನೆಯ ಇದಾಗಿದ್ದು, ಸ್ಫೋಟದ ತೀವ್ರತೆಗೆ ವ್ಯಕ್ತಿಯೊಬ್ಬರ ಎಡಗಾಲು ತುಂಡಾಗಿದೆ. 

ಕಸದ ರಾಶಿಯ ನಡುವೆ ಈ ಸ್ಫೋಟ ಸಂಭವಿಸಿರುವುದು ಅಚ್ಚರಿ, ಆತಂಕ ಮೂಡಿಸಿದೆ. ಗಾಯಾಳುವನ್ನು 50 ವರ್ಷದ ನರಸಿಂಹಯ್ಯ ಎಂದು ಗುರಿತಿಸಲಾಗಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. 

ಸ್ಥಳಕ್ಕೆ ಡಿಸಿಪಿ ಶ್ರೀನಾಥ್ ಜೋಷಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಇತ್ತೀಚಿನ ವರದಿಯ ಪ್ರಕಾರ ಗ್ರಾನೈಟ್ ಕತ್ತರಿಸುವ ಕೆಮಿಕಲ್ ಎಸೆದಿದ್ದು ಕೆಮಿಕಲ್ ರಿಯಾಕ್ಷನ್ ನ ಪರಿಣಾಮ ಈ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com