ಬೆಂಗಳೂರು: ಬೇರೆ ಬೇರೆ ರಾಜ್ಯಗಳಲ್ಲಿರುವಂತೆ ರಾಜ್ಯದ ವಿಧಾನಮಂಡಲ ಕಾರ್ಯಕಲಾಪವನ್ನು ಕಾಗದರಹಿತ ಅಧಿವೇಶನ(ಇ-ಸೆಷನ್) ನಡೆಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೇಲ್ಮನೆಗೆ ತಿಳಿಸಿದ್ದಾರೆ.
ರಾಜಸ್ತಾನ ಸೇರಿದಂತೆ ದೇಶದ ಇತರೆ ರಾಜ್ಯಗಳಲ್ಲಿ ಈ ವ್ಯವಸ್ಥೆ ಜಾರಿಯಲ್ಲಿದ್ದು ಆರು ವರ್ಷಗಳ ಹಿಂದೆಯೇ ಕಾಗದರಹಿತ ಅಧಿವೇಶನ ನಡೆಸಬೇಕೆಂಬ ಚಿಂತನೆಯಿತ್ತು ಎಂದರು.
ಕಾಂಗ್ರೆಸ್ನ ಪಿ.ಆರ್. ರಮೇಶ್ ಅರಣ್ಯ ಸಚಿವ ಆನಂದ್ ಸಿಂಗ್ ಅವರಿಗೆ ಬೆಂಗಳೂರಿನಲ್ಲಿರುವ ಕಾರ್ಖಾನೆ ಸಂಬಂಧ ಕೇಳಿದ ಪ್ರಶ್ನೆಗೆ ಸಚಿವರು ಸದಸ್ಯರಿಷ್ಟೆ ಉತ್ತರ ನೀಡಿದ್ದರು. ಇದಕ್ಕೆ ಪ್ರತಿಪಕ್ಷದ. ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು
Advertisement