ತಬ್ಲೀಘ್ ನಂತರ ಬೆಳಗಾವಿಗೆ ಅಜ್ಮೀರ್ ನಂಟು: ಹೊರ ರಾಜ್ಯದಿಂದ ಬಂದವರಿಂದ ಹೆಚ್ಚು ಸೋಂಕು!

ಬೆಂಗಳೂರು: ರಾಜ್ಯಕ್ಕೆ ತಬ್ಲಿಘಿ ಜೊತೆ ಅಜ್ಮೀರ್ ಕಂಟಕ ಎದುರಾಗಿದೆ. ಹೊರ ರಾಜ್ಯದಿಂದ ಬರುವವರಲ್ಲಿ ಸೋಂಕು ಹೆಚ್ಚಾಗ್ತಾ ಇದೆ. ಅಜ್ಮೀರ್ ಯಾತ್ರೆಗೆ ಹೋಗಿದ್ದವರಲ್ಲಿ ಮತ್ತು ಅಹಮದಾಬಾದ್ ಪ್ರಯಾಣ ಮಾಡಿದ್ದವರು ರಾಜ್ಯಕ್ಕೆ ಕೇಂಟಕವಾಗುತ್ತಾ ಇದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: ಬೆಂಗಳೂರು: ರಾಜ್ಯಕ್ಕೆ ತಬ್ಲಿಘಿ ಜೊತೆ ಅಜ್ಮೀರ್ ಕಂಟಕ ಎದುರಾಗಿದೆ. ಹೊರ ರಾಜ್ಯದಿಂದ ಬರುವವರಲ್ಲಿ ಸೋಂಕು ಹೆಚ್ಚಾಗ್ತಾ ಇದೆ. ಅಜ್ಮೀರ್ ಯಾತ್ರೆಗೆ ಹೋಗಿದ್ದವರಲ್ಲಿ ಮತ್ತು ಅಹಮದಾಬಾದ್ ಪ್ರಯಾಣ ಮಾಡಿದ್ದವರು ರಾಜ್ಯಕ್ಕೆ ಕೇಂಟಕವಾಗುತ್ತಾ ಇದ್ದಾರೆ.

ಮೇ 8 ರಂದು ಬೆಳಗಾವಿಯ ಹುಡಲಿಯ ಟ್ಯಾಕ್ಸಿ ಚಾಲಕ ಬೆಂಡಿಗೇರಿ ಗ್ರಾಮಕ ಯುವಕನೊಂದಿಗೆ  ಅಜ್ಮೀರದಿಂದ 15 ಮಂದಿಯೊಂದಿಗೆ ಕೊಲ್ಲಾಪುರದಿಂದ ಧಾರವಾಡಕ್ಕೆ ವಾಪಸಾಗಿದ್ದರು ಈ 15 ಮಂದಿಯಲ್ಲಿ 12 ಜನರಿಗೆ ಕೋರೋನಾ ಸೋಂಕು ಪತ್ತೆಯಾಗಿದೆ, ಅಜ್ಮೀರ್ ನಿಂದ ಬಂದವರಿಗೆ ಕೋರೋನಾ ಸೋಂಕು ಕಂಡು ಬಂದಿದ್ದರಿಂದ ಟ್ಯಾಕ್ಸಿ ಚಾಲಕ ಕ್ವಾರಂಟೈನ್  ಗೆ ಒಳಗಾಗಿದ್ದ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com