ಬೆಂಗಳೂರು: ಬೆಳ್ಳಂ ಬೆಳಿಗ್ಗೆ ರೌಡಿ ಶೀಟರ್ ಕಾಲಿಗೆ ಗುಂಡೇಟು

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡು  ಸದ್ದು ಮಾಡಿದೆ.ಸಂಪಿಗೆಹಳ್ಳಿ ರೌಡಿಶೀಟರ್ ಸೈಯ್ಯದ್ ಹನೀಫ್ (29) ಮೇಲೆ ಪೊಲೀಸರು ಗುಂಡು ಹಾರಿಸಿ,ಬಂಧಿಸಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡು  ಸದ್ದು ಮಾಡಿದೆ.ಸಂಪಿಗೆಹಳ್ಳಿ ರೌಡಿಶೀಟರ್ ಸೈಯ್ಯದ್ ಹನೀಫ್ (29) ಮೇಲೆ ಪೊಲೀಸರು ಗುಂಡು ಹಾರಿಸಿ,ಬಂಧಿಸಿದ್ದಾರೆ. 

ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆ ಬಳಿ ಇಂದು ಬೆಳಗಿನ ಜಾವ ಸುಮಾರು 5.30ರ ವೇಳೆಗೆ ಈ ಘಟನೆ ನಡೆದಿದೆ. 

ಇತ್ತೀಚೆಗೆ ರೌಡಿಶೀಟರ್ ಸೈಯ್ಯದ್ ಹನೀಫ್ ಅಂಗಡಿಯೊಂದರಲ್ಲಿ ಬೋಂಡಾ ತಿಂದಿದ್ದನು. ನಂತರ ಅಂಗಡಿ ಮಾಲೀಕೆ ಹಣ ಕೇಳಿದ್ದಕ್ಕೆ ಮಹಿಳೆ ಮೇಲೆ ಆತ ಕುದಿಯುವ ಎಣ್ಣೆ ಎರಚಿ ಪರಾರಿಯಾಗಿದ್ದನು. ಘಟನೆಗೆ ಸಂಬಂಧಿಸಿದಂತೆ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com