ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಹಿನ್ನೆಲೆ ಶ್ರೀಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮುಖ್ಯಸ್ಥ ರ ಬಂಧನ ಮಾಡುವಂತೆ ರಾಜ್ಯ ಹೈಕೋರ್ಟ್ ಸೂಚಿಸಿದೆ.
ಇಂದು ನಡೆದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ತನಿಖೆಯ ಪ್ರಗತಿ ಕುರಿತಂತೆ ವರದಿ ಸಲ್ಲಿಸಬೇಕೆಂದು ಕೋರ್ಟ್ ಪೋಲೀಸರಿಗೆ ಸೂಚಿಸಿದೆ.
ಇನ್ನು ಆಡಳಿತಾಧಿಕಾರಿ ಸಾಲಗಾರರಿಗೆ ಸಾಲ ಮರುಪಾವತಿಸಲು ಅವಕಾಶ ವಿಚಾರವಾಗಿ ಸಹ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಹೇಳಿದೆ.
Advertisement