ಯೋಗೇಶ್ ಗೌಡ ಹತ್ಯೆ: ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅರೆಸ್ಟ್

ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ  ಮಾಜಿ ಸಚಿವ ವಿನಯ್ ಕುಲಕರ್ಣಿ ಮಾಜಿ ಆಪ್ತ ಕಾರ್ಯದರ್ಶಿ, ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಧಾರವಡ:  ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ  ಮಾಜಿ ಸಚಿವ ವಿನಯ್ ಕುಲಕರ್ಣಿ ಮಾಜಿ ಆಪ್ತ ಕಾರ್ಯದರ್ಶಿ, ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಸ್ತುತ  ಗದಗ ಎಪಿಎಂಸಿ ಕಾರ್ಯದರ್ಶಿಯಾಗಿ ಕರ್ತವ್ಯ  ನಿರ್ವಹಿಸುತ್ತಿದ್ದ ಸೋಮು ನ್ಯಾಮಗೌಡ ಅವರನ್ನು ಗದಗಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿ ಧಾರವಾಡ ಉಪನಗರ ಠಾಣೆಗೆ ಕರೆತಂದಿದ್ದಾರೆ.

ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಇದೀಗ ಬೆಳಗಾವಿ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com