ಜುಲೈ 12 ರಿಂದ ಕರ್ನಾಟಕದಿಂದ ಕೇರಳಕ್ಕೆ ಸಾರಿಗೆ ಸೇವೆಗಳು ಪುನಾರಂಭ

ಕೊರೋನಾ ಪ್ರಕರಣಗಳ ಏರುಗತಿ ಜಿಕಾ ವೈರಸ್​ ಪ್ರಕರಣಗಳ ವರದಿಯ ನಡುವೆಯೂ ಕರ್ನಾಟಕ ಜು.12 ರಿಂದ ಕೇರಳಕ್ಕೆ ಸಾರಿಗೆ ಸೇವೆಗಳನ್ನು ಪುನಾರಂಭ ಮಾಡಿವೆ. 
ಕೆಎಸ್ ಆರ್ ಟಿಸಿ ಬಸ್ ಗಳು
ಕೆಎಸ್ ಆರ್ ಟಿಸಿ ಬಸ್ ಗಳು
Updated on

ಬೆಂಗಳೂರು: ಕೊರೋನಾ ಪ್ರಕರಣಗಳ ಏರುಗತಿ ಜಿಕಾ ವೈರಸ್​ ಪ್ರಕರಣಗಳ ವರದಿಯ ನಡುವೆಯೂ ಕರ್ನಾಟಕ ಜು.12 ರಿಂದ ಕೇರಳಕ್ಕೆ ಸಾರಿಗೆ ಸೇವೆಗಳನ್ನು ಪುನಾರಂಭ ಮಾಡಿವೆ. 

ಕೇರಳ-ಕರ್ನಾಟಕದ ನಡುವೆ ಸಂಚರಿಸುವುದಕ್ಕೆ ಕರ್ನಾಟಕ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಪ್ರಯಾಣದ ಸಮಯಕ್ಕಿಂತ 72 ಗಂಟೆಗಳ ಮುನ್ನ ಮಾಡಿಸಿದ ಆರ್ ಟಿ-ಪಿಸಿಆರ್ ಪರೀಕ್ಷೆ ಹಾಗೂ ಕನಿಷ್ಟ ಒಂದು ಡೋಸ್ ಲಸಿಕೆ ಪಡೆದಿರುವ ಲಸಿಕೆ ಪ್ರಮಾಣಪತ್ರದೊಂದಿಗೆ ಪ್ರಯಾಣಿಸಬೇಕಾಗುತ್ತದೆ. 

ಕೇರಳದಿಂದ ಕರ್ನಾಟಕಕ್ಕೆ ಹೆಚ್ಚು ಸಂಚರಿಸುವ ವಿದ್ಯಾರ್ಥಿಗಳು, ಉದ್ಯಮಿಗಳು ಪ್ರತಿ 15 ದಿನಕ್ಕೊಮ್ಮೆ ಆರ್ ಟಿ-ಪಿಸಿಆರ್ ವರದಿಯನ್ನು ತಮ್ಮೊಂದಿಗೆ ಕೊಂಡೊಯ್ಯಬೇಕಾಗುತ್ತದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com