ಕಲಬುರಗಿ: ಆಸ್ಪತ್ರೆಯಿಂದ ವಿಚಾರಾಣಾಧೀನ ಕೈದಿ ಪರಾರಿ

ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೊಬ್ಬವಾರ್ಡ್ ನ ಕಿಟಕಿಯಿಂದ ಜಿಗಿದು ತಪ್ಪಿಸಿಕೊಂಡಿರುವ ಘಟನೆ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಿಂದ ವರದಿಯಾಗಿದೆ.
ಸಿದ್ದಪ್ಪ
ಸಿದ್ದಪ್ಪ
Updated on

ಕಲಬುರಗಿ: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೊಬ್ಬವಾರ್ಡ್ ನ ಕಿಟಕಿಯಿಂದ ಜಿಗಿದು ತಪ್ಪಿಸಿಕೊಂಡಿರುವ ಘಟನೆ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಿಂದ ವರದಿಯಾಗಿದೆ.

ತಪ್ಪಿಸಿಕೊಂಡ ಚಾರಣಾಧೀನ ಕೈದಿ. ಸಿದ್ದಪ್ಪ ಎನ್ನಲಾಗಿದ್ದು ಈತ  ಚಿತ್ತಾಪುರ ತಾಲೂಕಿನ ಅಲ್ಲೂರು ಬಿ ಗ್ರಾಮದ ನಿವಾಸಿಯಾಗಿ ಸ್ನೇಹಿತನ ಕೊಲೆ ಸಂಬಂಧ ಜೈಲು ಸೇರಿದ್ದನು.

ಕಳೆದ ಕೆಲ ದಿನದಿಂದ ಅಸಹಜ ವರ್ತನೆ ತೀರಿದ್ದ ಸಿದ್ದಪ್ಪನನ್ನು ನಾಲ್ಕು ದಿನಗಳ ಹಿಂದೆ ಜಿಮ್ಸ್ ಆಸತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಅಲ್ಲಿನ ಕಿಟಕಿಯಿಂದ ಜಿಗಿದು ಪರಾರಿಯಾಗಿದ್ದಾನೆ.

 ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com