ಮಂಗಳೂರು: ಕುಲಶೇಖರ- ಪಡೀಲ್ ರೈಲ್ವೆ ಸುರಂಗದ ಬಳಿ ಭೂಕುಸಿತ, ರೈಲು ಸಂಚಾರದಲ್ಲಿ ವ್ಯತ್ಯಯ

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ- ಪಡೀಲ್ ರೈಲ್ವೆ ಸುರಂಗ ಮಾರ್ಗದ ಬಳಿ ಭಾರಿ ಭೂಕುಸಿತ ಸಂಭವಿಸಿದೆ.
ಭೂಕುಸಿತದ ದೃಶ್ಯ
ಭೂಕುಸಿತದ ದೃಶ್ಯ

ಮಂಗಳೂರು: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ- ಪಡೀಲ್ ರೈಲ್ವೆ ಸುರಂಗ ಮಾರ್ಗದ ಬಳಿ ಭಾರಿ ಭೂಕುಸಿತ ಸಂಭವಿಸಿದೆ.

ರೈಲ್ವೆ ಇಲಾಖೆ ಈ ಪ್ರದೇಶದಲ್ಲಿ ಸುರಕ್ಷಿತ  ತಡೆಗೋಡೆಯನ್ನು ನಿರ್ಮಿಸಿದ್ದರೂ, ಭೂಕುಸಿತವು ರೈಲ್ವೆ ಹಳಿಗಳ ಮೇಲೆ ಬೃಹತ್ ಮಣ್ಣಿನ ದಿಬ್ಬಗಳನ್ನು ನಿರ್ಮಿಸಿದೆ.

ಭೂಕುಸಿತದಿಂದಾಗಿ ಮಾರ್ಗದಲ್ಲಿನ ಎಲ್ಲಾ ರೈಲು ಸೇವೆಗಳಿಗೆ ತೊಂದರೆಯಾಗಿದೆ ಎಂದು ರೈಲ್ವೆ ಹೇಳಿದೆ. ಪ್ರಸ್ತುತ ರೈಲ್ವೆ ಹಳಿಯಲ್ಲಿನ ಮಣ್ಣನ್ನು ತೆರವುಗೊಳಿಸುವ ಕಾರ್ಯಗಳು ನಡೆಯುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com