ಆಮ್ಲಜನಕ ಸಿಲಿಂಡರ್‌ ಕಾಳಸಂತೆಯಲ್ಲಿ ಮಾರಾಟ: ಸಿಸಿಬಿ ಪೊಲೀಸರಿಂದ ಮೂವರ ಬಂಧನ 

ಕೊರೋನಾ ಸೋಂಕಿತರಿಗೆ ಆಕ್ಸಿಜನ್, ಬೆಡ್, ವೆಂಟಿಲೇಟರ್, ಅಗತ್ಯ ಔಷದೋಪಚಾರಗಳ ಕೊರತೆಯ ಮಧ್ಯೆ ಕಾಳಸಂತೆಯಲ್ಲಿ ಮಾರಾಟ ಮುಂದುವರಿಯುತ್ತಲೇ ಇದೆ.
ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದ ಸಿಲಿಂಡರ್ ಮತ್ತು ಸಾಂದ್ರಕ
ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದ ಸಿಲಿಂಡರ್ ಮತ್ತು ಸಾಂದ್ರಕ
Updated on

ಬೆಂಗಳೂರು: ಕೊರೋನಾ ಸೋಂಕಿತರಿಗೆ ಆಕ್ಸಿಜನ್, ಬೆಡ್, ವೆಂಟಿಲೇಟರ್, ಅಗತ್ಯ ಔಷದೋಪಚಾರಗಳ ಕೊರತೆಯ ಮಧ್ಯೆ ಕಾಳಸಂತೆಯಲ್ಲಿ ಮಾರಾಟ ಮುಂದುವರಿಯುತ್ತಲೇ ಇದೆ.

ಕಾಳಸಂತೆಯಲ್ಲಿ ಮಾರಾಟ ಮಾಡುವವರನ್ನು ಪೊಲೀಸರು ಬಂಧಿಸುತ್ತಲೇ ಇದ್ದರೂ ಪ್ರಕರಣಗಳಿಗೆ ಇನ್ನೂ ಕಡಿವಾಣ ಬಿದ್ದಿಲ್ಲ. ಆಕ್ಸಿಜನ್ ಸಿಲಿಂಡರ್ ಮತ್ತು ಸಾಂದ್ರಕಗಳನ್ನು ಕಾಳಸಂತೆಯಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಆರೋಪಿಗಳು 70 ಸಾವಿರಕ್ಕೂ ಅಧಿಕ ಬೆಲೆಗೆ ಸಿಲಿಂಡರ್ ನ್ನು ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com