ಮೈಸೂರು: ತಾಯಿ ಮತ್ತು ಎರಡು ಮರಿ ಚಿರತೆಗಳು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಬೆಮೆಲ್ ನಲ್ಲಿ ಎರಡು ದಿನಗಳ ಹಿಂದೆ ತಿರುಗಾಟ ಮಾಡುತ್ತಿದ್ದ ಕುಟುಂಬಸ್ಥರ ಕೈವಾಡವೇ ಚಿರತೆಗಳ ಸಾವಿನ ಹಿಂದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.
ಚಿರತೆಗಳಿಗೆ ವಿಷವಿಟ್ಟು ಕೊಲ್ಲಲಾಗಿದೆಯೇ ಎಂಬ ಆಯಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ತನಿಖೆ ನಡೆಸುತ್ತಿದ್ದಾರೆ.
Advertisement
Advertisement