ಪೊಲೀಸ್ ಕಸ್ಟಡಿಯಲ್ಲಿರುವಾಗ ಒತ್ತಾಯಪೂರ್ವಕವಾಗಿ ತನಗೆ ಮೂತ್ರ ಕುಡಿಸಲಾಗಿತ್ತು: ಚಿಕ್ಕಮಗಳೂರಿನ ದಲಿತ ವ್ಯಕ್ತಿಯಿಂದ ದೂರು 

ಪೊಲೀಸ್ ಕಸ್ಟಡಿಯಲ್ಲಿರುವಾಗ ತಮಗೆ ಒತ್ತಾಯಪೂರ್ವಕವಾಗಿ ಮೂತ್ರ ಕುಡಿಸಲಾಗಿತ್ತು ಎಂದು ದಲಿತ ವ್ಯಕ್ತಿಯೊಬ್ಬ ದೂರು ದಾಖಲಿಸಿ ಡಿಜಿಪಿಗೆ ಪತ್ರ ಬರೆದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಿಕ್ಕಮಗಳೂರು: ಪೊಲೀಸ್ ಕಸ್ಟಡಿಯಲ್ಲಿರುವಾಗ ತಮಗೆ ಒತ್ತಾಯಪೂರ್ವಕವಾಗಿ ಮೂತ್ರ ಕುಡಿಸಲಾಗಿತ್ತು ಎಂದು ದಲಿತ ವ್ಯಕ್ತಿಯೊಬ್ಬ ದೂರು ದಾಖಲಿಸಿ ಡಿಜಿಪಿಗೆ ಪತ್ರ ಬರೆದಿದ್ದಾರೆ.

ಈ ಘಟನೆ ಮೊನ್ನೆ 10ರಂದು ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಸಬ್ ಇನ್ಸ್ ಪೆಕ್ಟರ್ ವಿರುದ್ಧ ಕೇಸು ದಾಖಲಿಸಿ ಇಲಾಖೆ ತನಿಖೆಗೆ ಆದೇಶ ಹೊರಡಿಸಲಾಗಿದೆ ಎಂದು ಚಿಕ್ಕಮಗಳೂರು ಎಸ್ಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com