ಬಾಗಲಕೋಟೆ ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಶಶಿಕಾಂತ್ ಹುಲ್ಲೊಲ್ಲಿ ಕೊರೋನಾಗೆ ಬಲಿ 

ಜಿಲ್ಲೆಯ ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಶಶಿಕಾಂತ್ ಹುಲ್ಲೊಲ್ಲಿ ಕೋವಿಡ್-19ಗೆ ಮೃತಪಟ್ಟಿದ್ದಾರೆ.
ರೇಷ್ಮೆ ಭವನದ ಸಾಂದರ್ಭಿಕ ಚಿತ್ರ
ರೇಷ್ಮೆ ಭವನದ ಸಾಂದರ್ಭಿಕ ಚಿತ್ರ
Updated on

ಬಾಗಲಕೋಟೆ: ಜಿಲ್ಲೆಯ ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಶಶಿಕಾಂತ್ ಹುಲ್ಲೊಲ್ಲಿ ಕೋವಿಡ್-19ಗೆ ಮೃತಪಟ್ಟಿದ್ದಾರೆ.

ಇಂದು ಬೆಳಗಿನ ಜಾವ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಮಾರಕ ಕೊರೋನಾ ವೈರಸ್ ಗೆ ಮೃತಪಟ್ಟ ಜಿಲ್ಲಾ ಮಟ್ಟದ ಮೊದಲ ಅಧಿಕಾರಿಯಾಗಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ವರದಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com