ಕೊಡಗು: ಕಾಡಾನೆ ದಾಳಿಗೆ 60 ವರ್ಷದ ವ್ಯಕ್ತಿ ಬಲಿ

ತಿತಿಮತಿ ಸಮೀಪ 60 ವರ್ಷದ ವ್ಯಕ್ತಿಯೊಬ್ಬನನ್ನು ಕಾಡಾನೆಯೊಂದು ಕೊಂದು ಹಾಕಿದೆ. 
ಕಾಡಾನೆ
ಕಾಡಾನೆ
Updated on

ಮಡಿಕೇರಿ:ತಿತಿಮತಿ ಸಮೀಪ 60 ವರ್ಷದ ವ್ಯಕ್ತಿಯೊಬ್ಬನನ್ನು ಕಾಡಾನೆಯೊಂದು ಕೊಂದು ಹಾಕಿದೆ.

ಮೃತನನ್ನು ನನ್ನು ಎಂದು ಗುರುತಿಸಲಾಗಿದ್ದು, ಆನೆ ಆತನ ಮೇಲೆ  ಹಲ್ಲೆ ಮಾಡಿದಾಗ ದಿನಸಿ ಖರೀದಿಸಲು ತೆರಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಡಗಿನಲ್ಲಿ ಸಂಪೂರ್ಣ ಲಾಕ್‌ಡೌನ್‌ನಿಂದಾಗಿ ಸೋಮವಾರ ಮತ್ತು ಶುಕ್ರವಾರದಂದು ಮಾತ್ರ ಜನರಿಗೆ ಸರಕುಗಳನ್ನು ಖರೀದಿಸಲು ಅವಕಾಶವಿತ್ತು.

ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಘಟನೆಯ ನಂತರ ಜನರು ಭಯ ವ್ಯಕ್ತಪಡಿಸಿದ್ದಾರಲ್ಲದೆ ಅಗತ್ಯ ಕ್ರಮಕ್ಕಾಗಿ ಅರಣ್ಯ ಅಧಿಕಾರಿಗಳನ್ನು ಕೋರಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com