ಆನೆ ನಡೆದದ್ದೇ ದಾರಿ: ಆಳೆತ್ತರದ ರೈಲ್ವೆ ಕಂಬಿ ದಾಟಿ ಕಾಡಿನಿಂದ ಹೊರಗೆ ಬಂದ ಗಜರಾಜ, ವಿಡಿಯೋ!

ವನ್ಯಜೀವಿಗಳ ಉಪಟಳ ತಡೆಗಾಗಿ ಅರಣ್ಯ ಇಲಾಖೆ ಕಾಡಂಚಿನಲ್ಲಿ ಅಳವಡಿಸಿದ್ದ ಎತ್ತರದ ರೈಲ್ವೆ ಕಂಬಿಯ ರೇಲಿಂಗ್ಸ್ ಅನ್ನು ಸಲಗವೊಂದು ದಾಟಿ ಕಾಡಿಂದ ಹೊರ ಬಂದಿರುವ ಘಟನೆ ಬಂಡೀಪುರ ವ್ಯಾಪ್ತಿಯ ಓಂಕಾರ್ ವಲಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಕಾಡಾನೆ
ಕಾಡಾನೆ
Updated on

ಚಾಮರಾಜನಗರ: ವನ್ಯಜೀವಿಗಳ ಉಪಟಳ ತಡೆಗಾಗಿ ಅರಣ್ಯ ಇಲಾಖೆ ಕಾಡಂಚಿನಲ್ಲಿ ಅಳವಡಿಸಿದ್ದ ಎತ್ತರದ ರೈಲ್ವೆ ಕಂಬಿಯ ರೇಲಿಂಗ್ಸ್ ಅನ್ನು ಸಲಗವೊಂದು ದಾಟಿ ಕಾಡಿಂದ ಹೊರ ಬಂದಿರುವ ಘಟನೆ ಬಂಡೀಪುರ ವ್ಯಾಪ್ತಿಯ ಓಂಕಾರ್ ವಲಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಅರಣ್ಯ ಇಲಾಖೆ ಆನೆಗಳು ಅರಣ್ಯದಿಂದ ಹೊರಬರದಂತೆ ಕಾಡಂಚಿನಲ್ಲಿ ಎತ್ತರವಾದ ರೈಲ್ವೆ ಕಂಬಿ ರೇಲಿಂಗ್ಸ್ ಅಳವಡಿಸಿದೆ.

ಆದರೆ ಇಂದು ಸಲಗವೊಂದು ಎತ್ತರವಾದ ರೈಲ್ವೆ ಕಂಬಿ ರೇಲಿಂಗ್ಸ್ ಅನ್ನು ಕೇರ್ ಮಾಡದೇ ರೇಲಿಂಗ್ಸ್ ಅನ್ನು ದಾಟಿ ಕಾಡಿನಿಂದ ಹೊರಬಂದಿದೆ. ಆನೆ ರೈಲ್ವೆ ಕಂಬಿ ದಾಟಿ ಹೊರಗೆ ಬರುತ್ತಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com