
ಬೆಂಗಳೂರು: ದೇಶಕ್ಕೆ ಅಗತ್ಯವೇ ಇಲ್ಲದ ವಿಚಾರಧಾರೆ ಮತ್ತು ಸಂಸ್ಕೃತಿಯನ್ನು ಪ್ರತಿಷ್ಟಾಪಿಸಿದ ಕಾಂಗ್ರೆಸ್ ಪಕ್ಷ ಫಾರಿನ್ ಪಾರ್ಟಿ ಎಂದು ರಾಜ್ಯ ಶಿಕ್ಷನ ಸಚಿವ ಎನ್. ಅಶ್ವತ್ ನಾರಾಯಣ್ ಲೇವಡಿ ಮಾಡಿದ್ದಾರೆ.
ದೇಶದ ಅಭಿವೃದ್ಧಿಗೆ ಪೂರಕವಲ್ಲದ ಸಂಸ್ಕೃತಿಯನ್ನು ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಪೋಷಿಸಿಕೊಂಡು ಬಂದಿದೆ. ಆ ಪಕ್ಷವನ್ನು ದೇಶದಿಂದ ನಿರ್ಮೂಲನೆ ಮಾಡುವ ಕೆಲಸದಲ್ಲಿ ಬಿಜೆಪಿ ಕಂಕಣಬದ್ಧವಾಗಿದೆ ಎಂದು ಸಚಿವರು ಇದೇ ವೇಳೆ ಹೇಳಿದರು.
ಇತ್ತೀಚಿಗಷ್ಟೆ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಓರ್ವ ಡ್ರಗ್ ಅಡಿಕ್ಟ್ ಹಾಗೂ ಡ್ರಗ್ ಪೆಡ್ಲರ್ ಎಂದು ಕರೆದಿದ್ದರು. ಅದರ ಬೆನ್ನಲ್ಲೇ ಅಶ್ವಥ್ ನಾರಾಯಣ್ ಕಾಂಗ್ರೆಸ್ ಪಕ್ಷದ ಕುರಿತು ಈ ಹೇಳಿಕೆ ನೀಡಿದ್ದಾರೆ.
ರಾಹುಲ್ ಒಬ್ಬ ಡ್ರಗ್ ಅಡಿಕ್ಟ್, ಡ್ರಗ್ ಪೆಡ್ಲರ್ ಹೇಳಿಕೆ: ಕ್ಷಮೆಯಾಚಿಸುವಂತೆ ಬಿಜೆಪಿಗೆ ಕಾಂಗ್ರೆಸ್ ಆಗ್ರಹ
ಉಪ ಚುನಾವಣೆ ನಂತರ ಬಿಜೆಪಿಯಿಂದ ಡಿಜಿಟಲ್ ಮಾಸ ಪತ್ರಿಕೆ 'ಕಮಲ ಕಲ್ಪ' ಆರಂಭ
ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದ ಕತ್ತಲಲ್ಲಿ ಕರ್ನಾಟಕ: ಕಲ್ಲಿದ್ದಲು ಪೂರೈಕೆಯಲ್ಲಿ ಕೊರತೆ ಬಗ್ಗೆ ಕಾಂಗ್ರೆಸ್ ಟೀಕೆ
ನೈತಿಕ ಪೊಲೀಸ್ ಗಿರಿ: ಆರೋಪಿಗಳನ್ನು ಠಾಣೆಯಿಂದ ಕರೆದೊಯ್ದ ಬಿಜೆಪಿ ಶಾಸಕ; ಫೋಟೋಗಳು ವೈರಲ್, ಕಾಂಗ್ರೆಸ್ ಕಿಡಿ!
ಬಿಜೆಪಿ ಸಂಸದ ಉಮೇಶ್ ಜಾಧವ್ ಪತ್ನಿ ನೇತೃತ್ವದ ಟ್ರಸ್ಟ್ಗೆ ಗೃಹ ಮಂಡಳಿ ನಿವೇಶನ ಹಂಚಿಕೆ: ಹೈಕೋರ್ಟ್ ರದ್ದು
ಬಲವಂತದ ಮತಾಂತರ ಬಿಜೆಪಿ ಸರ್ಕಾರದಿಂದ ಬಯಲು: ಆರ್ ಅಶೋಕ್
Advertisement