ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಮಾಜಿ ಸಿಎಂ!

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಮಾಜಿ ಸಿಎಂ ಒಬ್ಬರು ಉದ್ಘಾಟಿಸಲಿದ್ದಾರೆ. 
ಮೈಸೂರು ದಸರಾ
ಮೈಸೂರು ದಸರಾ
Updated on

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಮಾಜಿ ಸಿಎಂ ಒಬ್ಬರು ಉದ್ಘಾಟಿಸಲಿದ್ದಾರೆ. 

ಸಿಎಂ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು ಮಾಜಿ ಸಿಎಂ, ಹಿರಿಯ ಮುತ್ಸದ್ಧಿ ಎಂಎಸ್ ಕೃಷ್ಣ ಅವರಿಗೆ ಆಹ್ವಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. 

ಅಕ್ಟೋಬರ್ 7ರಿಂದ ಪ್ರಾರಂಭವಾಗಲಿರುವ ನಾಡಹಬ್ಬ ದಸರಾ ಹಬ್ಬಕ್ಕೆ ಮೈಸೂರು ಸರ್ವ ರೀತಿಯಲ್ಲೂ ಸಜ್ಜಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com