ದಾವಣಗೆರೆ: ಮಾಜಿ ಸಚಿವ ಯುಟಿ ಖಾದರ್ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು

ಮಾಜಿ ಸಚಿವ ಯುಟಿ ಖಾದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಅದೃಷ್ತವಶಾತ್ ಖಾದರ್ ಅವರಿಗೆ ಯಾವ ಪ್ರಾಣಾಪಾಯವಾಗಿಲ್ಲ.
ಯುಟಿ ಖಾದರ್ ಅವರ ಕಾರು ಅಪಘಾತ
ಯುಟಿ ಖಾದರ್ ಅವರ ಕಾರು ಅಪಘಾತ

ದಾವಣಗೆರೆ: ಮಾಜಿ ಸಚಿವ ಯುಟಿ ಖಾದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಅದೃಷ್ತವಶಾತ್ ಖಾದರ್ ಅವರಿಗೆ ಯಾವ ಪ್ರಾಣಾಪಾಯವಾಗಿಲ್ಲ.

ದಾವಣಗೆರೆಯ ಅನಗೋಡು ಬಸ್ ನಿಲ್ದಾಣದ ಸಮೀಪ ಖಾದರ್ ಅವರ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ವೇಳೆ ಇನ್ನೋವಾ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.

ಘಟನೆ ನಂತರ ಬೆಳಗಾವಿ ಲೋಕಸಭೆ ಉಪಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಖಾದರ್ ಬೆಂಗಳೂರಿಗೆ ಹಿಂತಿರುಗಿದ್ದಾರೆ. ಸ್ಥಳಕ್ಕೆ ಎಸ್.ಪಿ. ಹನುಮಂತರಾಯ ತೆರಳಿ ಪರಿಶೀಲನೆ ನಡೆಸಿದ್ದಾರೆ,

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com