5 ದಿನಗಳ ರಾಜ್ಯ ಪ್ರವಾಸ ಮುಗಿಸಿ ದೆಹಲಿಗೆ ಉಪ ರಾಷ್ಟ್ರಪತಿ ವಾಪಸ್: ರಾಜ್ಯಪಾಲ, ಮುಖ್ಯಮಂತ್ರಿ ಬೀಳ್ಕೊಡುಗೆ

ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು 5 ದಿನಗಳ ಕರ್ನಾಟಕ ಪ್ರವಾಸ ಮುಗಿಸಿ ಬುಧವಾರ ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದರು.
ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಉಪ ರಾಷ್ಟ್ರಪತಿಗಳಿಗೆ ಬೀಳ್ಕೊಡುಗೆ
ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಉಪ ರಾಷ್ಟ್ರಪತಿಗಳಿಗೆ ಬೀಳ್ಕೊಡುಗೆ

ಬೆಂಗಳೂರು: ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು 5 ದಿನಗಳ ಕರ್ನಾಟಕ ಪ್ರವಾಸ ಮುಗಿಸಿ ಬುಧವಾರ ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದರು.

ಅವರನ್ನು ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಸಂಪುಟದ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಸಂಸದ ಪಿ ಸಿ ಮೋಹನ್ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com